ಮಿಜೋರಾಂ: ಬರ್ಮಾ ಸೇನೆಯ ವಿಮಾನವೊಂದು ಲೆಂಗ್ಪುಯಿ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ರನ್ವೇಯಿಂದ ಜಾರಿದ ವಿಮಾನ ಹೊಲಕ್ಕೆ ಹೋಗಿ ಅಪ್ಪಳಿಸಿದೆ. ಘಟನೆ ಮಿಜೋರಾಂ ಲೆಂಗ್ಪುಯಿ ಎರ್ಪೋರ್ಟ್ ಬಳಿ ನಡೆದಿದೆ.
ಮಯನ್ಮಾರ್ ಬಂಡುಕೋರರು ನಡೆಸಿದ ಗಲಭೆ ವೇಳೆ ಜೀವ ಉಳಿಸಿಕೊಳ್ಳುವ ಸಲುವಾಗಿ ಸೇನಾ ಸಿಬ್ಬಂದಿ ಇಶಾನ್ಯದಲ್ಲಿ ಆಶ್ರಯ ಪಡೆದಿದ್ದರು. ಇವರನ್ನು ಏರ್ಲಿಫ್ಟ್ ಮಾಡುವ ಸಂಬಂಧ ಮಯನ್ಮಾರ್ ವಿಮಾನವು ಮಿಜೋರಾಂ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಇಲ್ಲಿಂದ ಹೊರಡುವ ವೇಳೆ ರನ್ವೇ ನಿಂದ ಜಾರಿ ಅನಾಹುತ ಸಂಭವಿಸಿದೆ.
ಭಾರತವು ನಿನ್ನೆ ಸುಮಾರು 184 ಮಯನ್ಮಾರ್ ಸೈನಿಕರನ್ನು ಸುರಕ್ಷಿತವಾಗಿ ತವರಿಗೆ ಕಳುಹಿಸಿದೆ. ಅಸ್ಸಾಂ ರೈಫಲ್ಸ್ ನೀಡಿರುವ ಮಾಹಿತಿ ಪ್ರಕಾರ ಮಯನ್ಮಾರ್ನಲ್ಲಿ ಉಂಟಾದ ಘರ್ಷಣೆ ಬೆನ್ನಲ್ಲೇ, ಅಲ್ಲಿಂದ ಒಟ್ಟು 276 ಯೋಧರು ಭಾರತವನ್ನು ಪ್ರವೇಶ ಮಾಡಿದ್ದಾರೆ. ಅವರಲ್ಲಿ 184 ಸಿಬ್ಬಂದಿಯನ್ನು ವಾಪಸ್ ಕಳುಹಿಸಲಾಗಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…
ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್ಜೆಡಿ ನಾಯಕ ತೇಜಸ್ವಿ…
ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…