ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬರು ವಿವಿಧ ರೀತಿಯ ಕೊಡುಗೆಗಳನ್ನು ನೀಡುತ್ತಿರುವುದು ಗೊತ್ತೇ ಇದೆ. ಅದೇ ರೀತಿ ಮಹಾರಾಷ್ಟ್ರದಿಂದ ತೇಗದ ಮರ ಕೊಡುಗೆ ನೀಡಲಾಗುತ್ತಿದೆ. ತೇಗದ ಮರವು ದೇವಾಲಯದ ಮುಖ್ಯ, ಒಳಗಿನ ಬಾಗಿಲು, ಗರ್ಭಗುಡಿಯ ಪ್ರವೇಶದ್ವಾರ, ಜೊತೆಗೆ ಇಡೀ ದೇವಾಲಯದ ಸಂಕೀರ್ಣಕ್ಕೆ ಬಳಕೆಯಾಗಲಿದೆ.
ತೇಗದ ಮರ ಹಸ್ತಾಂತರ ಕಾರ್ಯಕ್ರಮವನ್ನು ವಿಶೇಷ ಸಂಭ್ರಮವಾಗಿ ಆಚರಿಸಲಾಯಿತು. 1987ರ ದಶಕದ ಟೆಲಿ ಧಾರಾವಾಹಿ ರಾಮಾಯಣದ ನಟರು, ಇತರೆ ಖ್ಯಾತನಾಮರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಚಂದ್ರಾಪುರ ಜಿಲ್ಲೆಯ ತೇಗದ ಮರವನ್ನು ರಾಮಮಂದಿರಕ್ಕೆ ನೀಡಲಾಗಿದೆ ಎಂದು ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಹೇಳಿದ್ದಾರೆ. ಮೆರವಣಿಗೆ, ಪ್ರಾರ್ಥನೆ, ಪೂಜೆ, ನೃತ್ಯ ಪ್ರದರ್ಶನ ಬಳಿಕ ತೇಗದ ಮರ ಪುರಮೆರವಣಿಗೆ ನಡೆಯಿತು.
ಜಿಲ್ಲೆಯ 5ನೇ ಸಿವಿಲ್ ಕೋರ್ಟ್ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…