News Karnataka Kannada
Saturday, May 04 2024
ಒಡಿಸ್ಸಾ

ಭೀಕರ ಅಪಘಾತದಲ್ಲಿ ಐವರ ಸಾವು, ಹಲವರ ಸ್ಥಿತಿ ಚಿಂತಾಜನಕ

Accident
Photo Credit :

ಒಡಿಶಾ: ಮದುವೆ ಸಮಾರಂಭಕ್ಕೆ ಹೋದ ಪ್ರಯಾಣಿಕರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆಯ ಮೇಲೆ ನಡೆದಿದೆ.

ಸೋನಾಪುರ ಜಿಲ್ಲೆಯ ಉಲ್ಲುಂದಾ ಬ್ಲಾಕ್‌ನ ನಿಮ್ನಾ ಗ್ರಾಮದ 10 ಜನರು ಕೌದಿಯಾಮುಂಡ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಎರಡು ವಾಹನಗಳ ನಡುವೆ ಡಿಕ್ಕಿಯಾಗಿದೆ.

ಎಸ್‌ಯುವಿ ಕಾರು ಮತ್ತು ಟ್ರಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಹಲವರ ಸ್ಥಿತಿ ಗಂಭೀರವಾಗಿದೆ.ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

 ಗಾಯಾಳುಗಳನ್ನು ಪೊಲೀಸರು ಮತ್ತು ಇತರ ರಕ್ಷಣಾ ತಂಡದವರು ರಕ್ಷಿಸಿ ಸೋನಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು