ಒಡಿಶಾ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದ ಅಂಗುಲ್ ಜಿಲ್ಲೆಯಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.
ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ಮುಂಜಾನೆ ಅಂಗುಲ್ ಜಿಲ್ಲೆಯ ಜಗನ್ನಾಥ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಆರತಿ ತೆಗೆದುಕೊಂಡು ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗವಹಿಸಿ ನಂತರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಗೆ ಸಹಕರಿಸಿದರು.
ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೂ ಮುನ್ನ ದೇಶಾದ್ಯಂತ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಹಿನ್ನೆಲೆಯಲ್ಲಿ ದೇವಾಲಯಗಳ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನ್ ಚಾಲನೆ ನೀಡಿದ್ದಾರೆ.
राम लला के आगमन पर देश के सभी देव स्थानों को और अधिक स्वच्छ और निर्मल बनाने का जो अभियान माननीय प्रधानमंत्री श्री @narendramodi जी ने शुरू किया है उसी के निमित्त आज जिंदल नगर, अंगुल, स्थित महाप्रभु श्री जगन्नाथ मंदिर में स्वच्छता अभियान में सम्मिलित हुआ।
ओड़िशा सहित देश के… pic.twitter.com/CMBsuhk9OP
— Dharmendra Pradhan (@dpradhanbjp) January 13, 2024