ಭುವನೇಶ್ವರ್: ʼದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ೨೦೨೪ ಲೋಕಸಭಾ ಚುನಾವಣೆ ಜನರಿಗಿರುವ ಕೊನೆಯ ಅವಕಾಶ. ಮೋದಿ ಮತ್ತೊಮ್ಮೆ ಗೆದ್ದು ಗದ್ದುಗೆ ಏರಿದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ ಹಾಗು ಮುಂದೆಂದೂ ಚುನಾವಣೆ ನಡೆಯುವುದಿಲ್ಲʼ ಎಂದು ಕಾಂಗ್ರೆಸ್ಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಭುವನೇಶ್ವರದಲ್ಲಿ ನಡೆದ ʼಒಡಿಶಾ ಬಚಾವೋ ಸಮಾವೇಶʼದ ರಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಅದರ ಸಿದ್ಧಾಂತವಾದಿಯಾಗಿರುವ ಆರ್.ಎಸ್.ಎಸ್ ವಿಷವಿದ್ದಂತೆʼ ಎಂದಿದ್ದಾರೆ.
ಬಿಹಾರ್ ಸಿಎಂ ನಿತೀಶ್ ಕುಮಾರ್ ಒಕ್ಕೂಟ ಬಿಟ್ಟು ಹೊರನಡೆದ ಬೆನ್ನಲ್ಲಿ ಮಾತನಾಡಿದ ಖರ್ಗೆ, ಒಬ್ಬ ವ್ಯಕ್ತಿಯ ನಿರ್ಗಮನದಿಂದ ಮಾಹಾಘಟಬಂಧನ್ ಗೆ ಯಾವುದೇ ನಷ್ಟವಿಲ್ಲ. ಅದರಿಂದ ಲೋಕಸಭೆಯ ಚುನಾವಣೆಯ ಮೇಲೆ ಏನೂ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…