ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ 10ನೇ ಬಾರಿ ಧ್ವಜಾರೋಹಣ ನೆರವೇರಿಸಿದರು. ನವದೇಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.
ಇದಕ್ಕೂ ಮುನ್ನ ಮಹಾತ್ಮಾ ಗಾಂಧೀಜಿ ಸಮಾಧಿ ಸ್ಥಳ ರಾಜಘಾಟ್ಗೆ ಭೇಟಿ ನೀಡಿ ದರ್ಶನ ಪಡೆದರು. ಕೆಂಪುಕೋಟೆಯ 77ನೇ ಸ್ವಾತಂತ್ರ್ಯ ದಿನಾಚರಣೆಗೆ 31 ಜನ ಕನ್ನಡಿಗರು ಸೇರಿದಂತೆ ದೇಶದ 1800 ವಿಶೇಷ ಅತಿಥಿಗಳಿಗೆ ಆಹ್ವಾನಿಸಲಾಗಿದೆ.
Addressing the nation on Independence Day. https://t.co/DGrFjG70pA
— Narendra Modi (@narendramodi) August 15, 2023