ಕೋಲ್ಕತ್ತಾ: ಬಿರ್ಭುಮ್ನ ಶಾಂತಿನಿಕೇತನ ಪ್ರದೇಶದಲ್ಲಿ ಜಾತ್ರೆಯ ಸಂದರ್ಭದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಜಾತ್ರೆಯಿಂದ ಹಿಂದಿರುಗುತ್ತಿದ್ದಾಗ ಯವರು ತನ್ನ ತಂಗಿಯನ್ನು ಅಪಹರಿಸಿ ಗದ್ದೆಗೆ ಹೊತೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿಯ ಸಹೋದರ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಹಾಗೂ ಸಂತ್ರಸ್ತೆ ನೀಡಿದ ಹೇಳಿಕೆಯ ಆಧರಿಸಿ ಪೊಲೀಸರು ಆರೋಪಿಯ ರೇಖಾಚಿತ್ರ ರಚಿಸಿದ್ದರು. ಅದರಂತೆ ಇಬ್ಬರನ್ನು ಇಂದು ಬಂಧಿಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.