ಚಂಡೀಗಢ : ಕಾಂಗ್ರೆಸ್ನಿಂದ ಹೊರಬಿದ್ದಿರುವ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಮಂಗಳವಾರ ಬಿಜೆಪಿಯೊಂದಿಗೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ ಎಂದಿದ್ದರು. ಇದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಬಿಜೆಪಿ, ನಾವೂ ಕೂಡಾ ಸಿದ್ಧವಿದ್ದೇವೆ ಎಂದು ಹೇಳಿದೆ. ಅಲ್ಲಿಗೆ ಪಂಜಾಬ್ನಲ್ಲಿ ವಿಚಿತ್ರ ರಾಜಕೀಯ ಲೆಕ್ಕಾಚಾರವೊಂದಕ್ಕೆ ವೇದಿಕೆ ಸೃಷ್ಟಿಯಾಗಿದೆ.
ಮಂಗಳವಾರ ಟ್ವೀಟ್ ಮಾಡಿದ್ದ ಅಮರೀಂದರ್, ನಾನು ಹೊಸಪಕ್ಷ ಸ್ಥಾಪಿಸುತ್ತೇನೆ. ರೈತ ಕಾಯ್ದೆಗಳ ವಿವಾದ ಬಗೆಹರಿದರೆ ಬಿಜೆಪಿಯೊಂದಿಗೆ ಚುನಾವಣೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ನ ಬಿಜೆಪಿ ಉಸ್ತುವಾರಿ ದುಷ್ಯಂತ್ ಗೌತಮ್; ನಾವು ಅಮರೀಂದರ್ ಜೊತೆಗೆ ಮೈತ್ರಿಗೆ ಸಿದ್ಧ. ರಾಷ್ಟ್ರೀಯ ದೃಷ್ಟಿಕೋನ ಹೊಂದಿರುವ, ರಾಷ್ಟ್ರೀಯ ಭದ್ರತೆಗೆ ಬಗ್ಗೆ ಕಾಳಜಿ ಹೊಂದಿರುವ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.
ಒಂದು ಕಾಲದಲ್ಲಿ ಅಮರೀಂದರ್ ಸಿಂಗ್, ಬಿಜೆಪಿಗೆ ಪ್ರಬಲ ಎದುರಾಳಿಯಾಗಿದ್ದರು. ಶಿರೋಮಣಿ ಅಕಾಲಿದಳ ಮಿತ್ರಸ್ಥಾನದಲ್ಲಿತ್ತು. ಈಗ ಅಕಾಲಿದಳ-ಬಿಜೆಪಿ ಬೇರೆಯಾಗಿವೆ. ಅಮರೀಂದರ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ!
ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…
ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…
ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…
ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಯ 85 ಫ್ಲೈಟ್ಗಳು ರದ್ದಾಗಿವೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…
ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…