News Karnataka Kannada
Monday, April 29 2024
ಪಂಜಾಬ್

ಇಬ್ಬರು ಪದ್ಮಶ್ರೀ ಪುರಸ್ಕೃತರನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದ ಆಪ್‌

Punjab CHIEF Minister Bhagwant Mann hospitalised after he complained of uneasiness
Photo Credit :

ಪಂಜಾಬ್ : ಇಬ್ಬರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರನ್ನು ಆಮ್‌ ಆದ್ಮಿ ಪಕ್ಷವು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿದೆ.

ಪಂಜಾಬ್‌ನ ಇಬ್ಬರು ರಾಜ್ಯಸಭಾ ಸದಸ್ಯರಾದ ಅಂಬಿಕಾ ಸೋನಿ (ಕಾಂಗ್ರೆಸ್) ಮತ್ತು ಬಲ್ವಿಂದರ್ ಸಿಂಗ್ ಭುಂದರ್ (ಶಿರೋಮಣಿ ಅಕಾಲಿ ದಳ) ಅವರ ಅವಧಿ ಜುಲೈನಲ್ಲಿ ಕೊನೆಗೊಳ್ಳಲಿದೆ.

ಆ ಸ್ಥಾನಗಳಿಗೆ ಪದ್ಮಶ್ರೀ ಪುರಸ್ಕೃತರಾದ ಪರಿಸರ ಕಾರ್ಯಕರ್ತ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಮತ್ತು ಉದ್ಯಮಿ- ಸಾಮಾಜಿಕ ಕಾರ್ಯಕರ್ತ ವಿಕ್ರಮಜಿತ್ ಸಿಂಗ್ ಅವರನ್ನು ಆಮ್‌ ಆದ್ಮೀ ಪಕ್ಷದ ಪರವಾಗಿ ಕಣಕ್ಕಿಳಿಸಲಾಗಿದೆ.

ಈ ಕುರಿತು ಟ್ವಿಟ್‌ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಇಬ್ಬರೂ ಅಭ್ಯರ್ಥಿಗಳಿಗೆ ಶುಭಾಶಯ ಕೋರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು