ಪಂಜಾಬ್

ಕ್ಯಾಪ್ಟನ್​ ಅಮರೀಂದರ್ ಸಿಂಗ್​, ಅಮಿತ್ ಶಾ ದಿಢೀರ್ ಭೇಟಿ

ಪಂಜಾಬ್​​ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್ ಸಿಂಗ್​ ಇಂದು ದಿಢೀರ್​ ಬೆಳವಣಿಗೆವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.

ಕಾಂಗ್ರೆಸ್​​ನಲ್ಲಿ ತಮಗೆ ಅವಮಾನವಾಗಿದೆ ಎಂದು ಹೇಳಿಕೊಂಡಿದ್ದ ಸಿಂಗ್, ನೇರವಾಗಿ ನವಜೋತ್ ಸಿಂಗ್ ಸಿಧು ಹಾಗೂ ಕಾಂಗ್ರೆಸ್​ ಹೈಕಮಾಂಡ್​ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಮೂಲಕ ತಾವು ಬೇರೆ ಪಕ್ಷಕ್ಕೆ ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಇಂದು ಅಮಿತ್ ಶಾ ಭೇಟಿ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಯಾವ ಕಾರಣಕ್ಕಾಗಿ ಭೇಟಿಯಾಗಿದ್ದಾರೆಂಬುದರ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಅಮಿತ್ ಶಾ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಅಮರೀಂದರ್ ಸಿಂಗ್ ಟ್ವೀಟ್ ಮಾಡಿದ್ದು, ರೈತರ ಸಮಸ್ಯೆ ಹಾಗೂ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ಬಗ್ಗೆ ಈ ವೇಳೆ ಚರ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಅಮಿತ್​ ಶಾ ಅವರನ್ನು ಭೇಟಿ ಮಾಡಿ, ಕೃಷಿ ಕಾಯ್ದೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಹೊಸ ಕಾನೂನು ರದ್ಧುಗೊಳಿಸುವುದರೊಂದಿಗೆ ರೈತರ ಸಮಸ್ಯೆ ತುರ್ತಾಗಿ ಬಗೆಹರಿಸುವಂತೆ ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ.

Sneha Gowda

Recent Posts

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

6 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

18 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

9 hours ago