ಚಂಡಿಘಡ: ಪಂಜಾಬ್ನ ಭಠಿಂಡದಲ್ಲಿರುವ ಸೇನಾ ನೆಲೆ ʼಭಠಿಂಡ ಮಿಲಿಟರಿ ಸ್ಟೇಷನ್ʼನಲ್ಲಿ ಇಂದು ಸಂಭವಿಸಿದ ಗುಂಡು ಹಾರಾಟ ಪ್ರಕರಣದಲ್ಲಿ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇದು ಭಯೋತ್ಪಾದಕ ದಾಳಿಯೇ ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಆದರೆ ಪಂಜಾಬ್ ಪೊಲೀಸ್ ವರಿಷ್ಠರು ಭಯೋತ್ಪಾದಕ ದಾಳಿ ಅಲ್ಲ ಎಂದಿದ್ದಾರೆ.
ನಸುಕಿನ 4.35ರ ವೇಳೆಗ ಗುಂಡಿನ ದಾಳಿಯಾಗಿದೆ. ಕೂಡಲೇ ಕ್ಡಿಕ್ ರೆಸ್ಪಾನ್ಸ್ ಫೋರ್ಸ್ ಕಾರ್ಯಾಚರಣೆಗಿಳಿದಿದೆ. ದಾಳಿ ಭಯೋತ್ಪಾದನೆ ಕೃತ್ಯದಂತೆ ಕಾಣಿಸುತ್ತಿಲ್ಲ, ಯಾರೋ ಹತಾಶ ಮನಸ್ಥಿತಿಯವರು ಎಸಗಿದ ಕೃತ್ಯವಾಗಿರುವ ಶಂಕೆಯಿದೆ ಎಂದು ಪಂಜಾಬ್ ಎಸ್ಎಸ್ಪಿ ಹೇಳಿದ್ದಾರೆ. ಭಠಿಂಡ ಮಿಲಿಟರಿ ಸ್ಟೇಷನ್ನ ಶಸ್ತ್ರಾಸ್ತ್ರ ವಿಭಾಗದಲ್ಲಿ ಗುಂಡಿನ ದಾಳಿ ನಡೆದಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…