ದೇಶದ ಇತಿಹಾಸದಲ್ಲಿ ಗುಲಾಬಿ ಚಿರತೆ ಕಂಡಿರುವುದು ಇದೇ ಮೊದಲು. ರಾಜಸ್ಥಾನದ ಪಾಳಿ ಜಿಲ್ಲೆಯ ರಣಕ್ಪುರ ಪ್ರದೇಶದಲ್ಲಿ ಸ್ಥಳೀಯರ ಕಣ್ಣಿಗೆ ಗುಲಾಬಿ ಚಿರತೆ ಕಂಡಿದೆ.
ಭಾರತದಲ್ಲಿ ಸಾಮಾನ್ಯ ಮಸ್ಟರ್ಡ್ ಬಣ್ಣದ ಅಥವಾ ಕಂದು ಬಣ್ಣದ ಚಿರತೆಗಳನ್ನು ಮಾತ್ರ ಕಂಡಿದ್ದೇವೆ. ಇದೇ ಮೊದಲ ಬಾರಿಗೆ ಪಿಂಕ್ ಚಿರತೆ ಕಾಣಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಂದು ಹಾಗೂ ಗುಲಾಬಿ ಬಣ್ಣದ ಚರ್ಮವನ್ನು ಇದು ಹೊಂದಿದೆ. ಉದಯಪುರ ಮೂಲದ ವನ್ಯಜೀವಿ ಸಂರಕ್ಷಣಾಧಿಕಾರಿ ಮತ್ತು ಛಾಯಾಗ್ರಾಹಕ ಹಿತೇಶ್ ಮೋಟ್ವಾನಿ ಸತತ ನಾಲ್ಕು ದಿನ ಈ ಚಿರತೆಗಾಗಿ ಹುಡುಕಾಟ ನಡೆಸಿ, ಕೊನೆಗೂ ಫೋಟೊ ಸೆರೆಹಿಡಿದಿದ್ದಾರೆ. ಈ ಚಿರತೆಗೆ ಐದರಿಂದ ಆರು ವರ್ಷ ವಯಸ್ಸಾಗಿರಬಹುದು ಎನ್ನಲಾಗಿದೆ.
ಕಂಭಲ್ಗಢ ಅರಣ್ಯಪ್ರದೇಶ 600 ಚದರ ಕಿ.ಮೀಯಷ್ಟಿದ್ದು, ಚಿರತೆ, ತೋಳ, ಕತ್ತೆಕಿರುಬ ಮುಂದಾದ ಪ್ರಾಣಿಗಳು ಅಲ್ಲಿ ವಾಸವಾಗಿವೆ. ಆದರೆ ಇದೇ ಮೊದಲ ಬಾರಿಗೆ ಪಿಂಕ್ ಚಿರತೆ ಕಾಣಿಸಿದೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…