ಜೈಪುರ್: ಅನಾರೋಗ್ಯದ ಕಾರಣ ಗೆಹ್ಲೋಟ್ ದೆಹಲಿ ಭೇಟಿ ರದ್ದು

ಜೈಪುರ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಅನಾರೋಗ್ಯದ ಕಾರಣ ಅವರ ಬಹುನಿರೀಕ್ಷಿತ ದೆಹಲಿ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಗೆಹ್ಲೋಟ್ ಅವರ ವಿಶೇಷ ಕರ್ತವ್ಯದ ಅಧಿಕಾರಿ (ಒಎಸ್ಡಿ) ಲೋಕೇಶ್ ಶರ್ಮಾ ಅವರು  ಮುಖ್ಯಮಂತ್ರಿಗಳು ಸಂಜೆ 4 ಗಂಟೆಗೆ ದೆಹಲಿಯಲ್ಲಿ  ಇಳಿಯಲಿದ್ದಾರೆ ಎಂದು ದೃಢಪಡಿಸಿದ್ದರು.

ಗೆಹ್ಲೋಟ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಗುಜರಾತ್ ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.

Ashika S

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

2 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago