News Karnataka Kannada
Sunday, April 28 2024
ರಾಜಸ್ಥಾನ

 ರಾಜಸ್ಥಾನ: ಕನ್ಹಯ್ಯ ಲಾಲ್‌ ಕುಟುಂಬಕ್ಕೆ ದೇಣಿಗೆ ಸ್ವರೂಪದಲ್ಲಿ 1 ಕೋಟಿ ಸಂಗ್ರಹಿಸಿದ ಕಪಿಲ್ ಮಿಶ್ರಾ

 Rajasthan: Kapil Mishra donates Rs 1 crore to Tailor Kanhaiya Lal's family
Photo Credit : Twitter

 ರಾಜಸ್ಥಾನ: ಟೇಲರ್ ಕನ್ಹಯ್ಯ ಲಾಲ್‌ ಕುಟುಂಬಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾ ದೇಣಿಗೆ ಸ್ವರೂಪದಲ್ಲಿ ಸಂಗ್ರಹಿಸಿ 1 ಕೋಟಿ ನೆರವು ಒದಗಿಸಿದ್ದಾರೆ.

ಕನ್ಹಯ್ಯಲಾಲ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದ ಮಿಶ್ರಾ, ನಮಗೆ 1 ಕೋಟಿ ಸಂಗ್ರಹಿಸುವ ಗುರಿ ಇತ್ತು. ಆದರೆ, ಈಗಾಗಲೇ 1.70 ಕೋಟಿ ಸಂಗ್ರಹವಾಗಿದೆ ಎಂದರು.

ಉಳಿದಂತೆ, ಹತ್ಯೆ ವೇಳೆ ಗಾಯಗೊಂಡಿರುವ ಈಶ್ವರ್ ಅವರಿಗೆ 25 ಲಕ್ಷ, ರಾಜಸಮದ್ ಜಿಲ್ಲೆಯಲ್ಲಿ ಗುಂಪು ಹಲ್ಲೆಯಿಂದ ಗಾಯಗೊಂಡಿರುವ ಕಾನ್‌ಸ್ಟೆಬಲ್ ಸಂದೀಪ್ ಅವರಿಗೆ 5 ಲಕ್ಷ, ಮಹಾರಾಷ್ಟ್ರದ ಅಮರಾವತಿಯಲ್ಲಿ ಕೊಲೆಗೀಡಾದ ಉಮೇಶ್‌ ಪ್ರಹ್ಲಾದರಾವ್ ಕೊಲ್ಹೆ ಅವರ ಕುಟುಂಬಕ್ಕೆ 30 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದು ಮಿಶ್ರಾ ಪ್ರಕಟಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು