ನವದೆಹಲಿ: ಉದ್ಯಮಿ ಅದಾನಿ ಗ್ರೂಪ್ ವಿರುದ್ಧ ಅಮೆರಿಕದ ಹಿಂಡನ್ಬರ್ಗ್ ರೀಸರ್ಚ್ ಸಂಸ್ಥೆ ಮಾಡಿರುವ ಹಣಕಾಸು ಅಕ್ರಮಗಳ ಆರೋಪಗಳ ವಿಚಾರಣೆ ಮಾಡಿದ ಸುಪ್ರೀಂಕೋರ್ಟ್, ಸೆಬಿ ತನಿಖೆಯನ್ನು ಎತ್ತಿ ಹಿಡಿದಿದೆ. ಅಲ್ಲದೆ, ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೆಬಿಗೆ ನಿರ್ದೇಶನ ನೀಡಿದೆ.
ಹಾಗೂ, ಸೆಬಿ ತನಿಖೆಯನ್ನು ಎಸ್ಐಟಿಗೆ ಅಥವಾ ಸಿಬಿಐಗೆ ವರ್ಗಾವಣೆ ಮಾಡಲ್ಲ. ವರ್ಗಾಯಿಸಲು ಯಾವುದೇ ಆಧಾರವಿಲ್ಲ, ಸೆಬಿ ತನಿಖೆಯಲ್ಲಿ ಯಾವುದೇ ಲೋಪದೋಷವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಜತೆಗೆ, ನ್ಯಾಯಾಲಯವು ನೇಮಿಸಿದ ಸಮಿತಿಯು ಮಾಡಿದ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸುವುದನ್ನು ಪರಿಗಣಿಸಲು ಸರ್ಕಾರ ಮತ್ತು SEBIಗೆ ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ.
ಅಲ್ಲದೆ, ಸೆಬಿ ತನಿಖೆಯನ್ನು ಪ್ರವೇಶಿಸಲು ಈ ನ್ಯಾಯಾಲಯದ ಅಧಿಕಾರ ಸೀಮಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಈ ಹಿನ್ನೆಲೆ ಉದ್ಯಮಿ ಅದಾನಿ ಹಾಗೂ ಅದಾನಿ ಗ್ರೂಪ್ಗೆ ಸುಪ್ರೀಂಕೋರ್ಟ್ನ ತೀರ್ಪಿನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…