News Karnataka Kannada
Sunday, May 19 2024
ದೇಶ

ಆರ್ಭಟಿಸಿ ಬಂದ ಮಳೆಗೆ ಸಿಡಿಲು ಬಡಿದು ಆರು ಮಂದಿ ಬಲಿ

ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ ನಿನ್ನೆ ಗುಡುಗು-ಸಿಡಿಲಿಗೆ ಆರು ಜನರು ಸಾವನ್ನಪ್ಪಿದ್ದಾರೆ.
Photo Credit : NewsKarnataka

ಕೋಲ್ಕತ್ತಾ:  ನೆನ್ನ ದೇಶದ ಹಲವೆಡೆ ಧಾರಕಾರ ವಾಗಿ ಮಳೆ ಸುರಿದಿದೆ. ಬಹಳ ದಿನಗಳ ನಂತರ ವರುಣ ಭೂಮಿಗೆ ತಂಪೆರದಿದ್ದಾನೆ. ಆದರೆ ಬಂಗಾಳದಲ್ಲಿ ನಿನ್ನೆ ಗುಡುಗು-ಸಿಡಿಲಿಗೆ ಆರು ಜನರು ಸಾವನ್ನಪ್ಪಿದ್ದಾರೆ.

ಬಿಸಿಲಿನ ಬೇಗೆಯಿಂದ ಬಳಲುತ್ತಿದ್ದ ನಾಡಿಯಾ, ಪುರುಲಿಯಾ, ಪುರ್ಬಾ ಬರ್ಧಮಾನ್​ ಜಿಲ್ಲೆ ಸೇರಿದಂತೆ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ಆರು ಜನರು ಗುಡುಗು ಸಿಡಿಲಿಗೆ ಸಾವನ್ನಪ್ಪಿದ್ದಾರೆ. ಮೃತರಾದವರಲ್ಲಿ ದಂಪತಿಗಳು ಸೇರಿದ್ದಾರೆ.

ಮಳೆ, ಗುಡುಗು-ಸಿಡಿಲಿನಿಂದಾಗಿ ಈಸ್ಟರ್ನ್​ ರೈಲ್ವೆಯ ಸೀಲ್ದಾಹ್​ನಲ್ಲಿ ರೈಲು ಸೇವೆಯಲ್ಲಿ ಕೊಂಚ ವ್ಯತ್ಯಯ ಕಂಡುಬಂತು. ರಾತ್ರಿ-8ರಿಂದ 9.15ರವರೆಗೆ ರೈಲು ಸಂಚಾರಕ್ಕೆ ಸಮಸ್ಯೆಯಾಯಿತು. ಹವಾಮಾನ ವೈಪರೀತ್ಯದಿಂದ ಕೋಲ್ಕತ್ತಾ ತೆರಳುವ ವಿಮಾನಗಳು ಕೂಡ ರದ್ದಾದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು