News Karnataka Kannada
Saturday, May 04 2024
ತಮಿಳುನಾಡು

ತಮಿಳುನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ

Heavy rains disrupt normal life in Hubballi
Photo Credit :

ತಮಿಳುನಾಡು: ಚೆನ್ನೈ ಹವಾಮಾನ ಪ್ರಾದೇಶಿಕ ಕೇಂದ್ರ ಕೊಟ್ಟಿರುವ ಸೂಚನೆ ಪ್ರಕಾರ ತಮಿಳುನಾಡಿನಾದ್ಯಂತ ಇನ್ನು ಮಳೆ ಮುಂದುವರೆದಿದೆ. ಹೀಗಾಗಿ ಅಕ್ಕಪಕ್ಕದ ರಾಜ್ಯಕ್ಕೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.‌

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಅಷ್ಟೇ ಅಲ್ಲ ರೈತರ ಬೆಳೆಯೆಲ್ಲಾ ಜಮೀನಿನಲ್ಲಿ ಮಲಗಿಕೊಂಡು ಬಿಟ್ಟಿದೆ.

ಇದರಿಂದ ರೈತರೆಲಾ ಕಂಗಾಲಾಗಿದ್ದಾರೆ. ಈ ಬಾರಿ ಬೆಳೆ ಕೈ ಸೇರೋದೆ ಡೌಟು ಅಂತಿದ್ದಾರೆ. ಆದ್ರೆ ಈ ಮಳೆ ಇಷ್ಟಕ್ಕೆ ನಿಲ್ಲುವ ಯಾವ ಲಕ್ಷಣವೂ ಕಾಣುತ್ತಿಲ್ಲ.

ಮುಂದಿನ 24 ಗಂಟೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.‌ ಮುಂದಜನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಕನ್ಯಾಕುಮಾರಿ, ಕಾವೇರಿ ನದಿ ಮುಖಜ ಭೂಮಿ ಮತ್ತು ಚೆನ್ನೈ ಸೇರಿದಂತೆ ತಮಿಳುನಾಡಿನ ಉತ್ತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು