News Karnataka Kannada
Wednesday, May 08 2024
ತಮಿಳುನಾಡು

ಪಟಾಕಿ ಅಂಗಡಿಯಲ್ಲಿ ಸ್ಫೋಟ: 5 ಮಂದಿ ಸಜೀವದಹನ

Fire Iran 13072021
Photo Credit :

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ 5 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಲಾಕುರುಚ್ಚಿ ಜಿಲ್ಲೆಯ ಶಂಕರಾಪುರಂನಲ್ಲಿ ಸಂಭವಿಸಿದೆ.

ದೀಪಾವಳಿ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿಗಳು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕ ಹಾಗೂ ಕೆಲಸಗಾರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಾಯಗೊಂಡ 5 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು