News Karnataka Kannada
Monday, April 29 2024
ತಮಿಳುನಾಡು

ಬೆದರಿಕೆ ಹಿನ್ನೆಲೆ, ಅಣ್ಣಾಮಲೈ ಗೆ ‘ವೈ’ ಕೆಟಗರಿ ಭದ್ರತೆ ಒದಗಿಸಿದ ಕೇಂದ್ರ ಗೃಹ ಸಚಿವಾಲಯ

Annamalai
Photo Credit :

ಚೆನ್ನೈ : ಮಾಜಿ ಐಪಿಎಸ್ ಅಧಿಕಾರಿ , ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಕೇಂದ್ರ ಗೃಹ ಸಚಿವಾಲಯ ‘ವೈ’ ಕೆಟಗರಿ ಭದ್ರತೆ ಒದಗಿಸುತ್ತಿದೆ.

ಸಿಆರ್‌ಪಿಎಫ್ ಯೋಧರು ಸಿಂಗಂ ಖ್ಯಾತಿಯ ಮಾಜಿ ಪೊಲೀಸ್ ಅಧಿಕಾರಿಗೆ ಭದ್ರತೆಯನ್ನು ನೀಡಲಿದ್ದಾರೆ. ಇದುವರೆಗೆ ರಾಜ್ಯ ಪೊಲೀಸರು ಅವರಿಗೆ ಭದ್ರತೆ ಒದಗಿಸುತ್ತಿದ್ದರು.

ಪಕ್ಷ ಸಂಘಟನೆ ಮತ್ತು ಹೋರಾಟಗಳಲ್ಲಿ ಸಕ್ರಿಯ ವಾಗಿರುವ ಅಣ್ಣಾಮಲೈ ಅವರಿಗೆ ಬೆದರಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಭದ್ರತೆ ಹೆಚ್ಚಳ ಮಾಡಿದೆ.

ತಮಿಳುನಾಡಿನ ಬಿಜೆಪಿ ನಾಯಕ ಎಲ್. ಮುರುಗನ್ ಕೇಂದ್ರ ಸಚಿವರಾಗಿ ನೇಮಕಗೊಂಡ ನಂತರ, ಅಣ್ಣಾಮಲೈ ಅವರನ್ನು ಜುಲೈ 2021 ರಲ್ಲಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು