News Karnataka Kannada
Wednesday, May 01 2024
ತಮಿಳುನಾಡು

ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ

Bipin Ravath
Photo Credit :

ಚೆನ್ನೈ : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್  ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ  ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ರು. ಇನ್ನಿವ್ರು ಸೇನಾ ಕಾಲೇಜಿನಲ್ಲಿ ಸೆಮಿನಾರ್‌ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು