ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿಯವರನ್ನು ನಟ ಅರ್ಜುನ್ ಸರ್ಜಾ ಭೇಟಿ ಮಾಡಿದ್ದಾರೆ. ತಮಿಳುನಾಡಿನ ಪ್ರವಾಸದಲ್ಲಿರುವ ವೇಳೆ ಅವರನ್ನು ಮಾತನಾಡಿಸಿದ್ದಾರೆ.
ನಟ ಅರ್ಜುನ್ ಸರ್ಜಾ ಜೊತೆಗೆ ಮಗಳು ಐಶ್ವರ್ಯ ಸರ್ಜಾ ಸೇರಿಕೊಂಡು ಪ್ರಧಾನಿ ನರೇಂದ್ರವನ್ನು ಮೋದಿಯವರನ್ನು ಭೇಟಿ ಮಾಡಿದ್ದು, ಈ ವೇಳೆ ಚೆನ್ನೈನಲ್ಲಿ ತಾವು ನಿರ್ಮಿಸುತ್ತಿರುವ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಲು ಮೋದಿಗೆ ಆಹ್ವಾನ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸದ್ಯದಲ್ಲೇ ಹನುಮಾನ್ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.