ಚೆನ್ನೈ: ಲೋಕಸಭಾ ಚುನಾವಣಾ ಹೊತ್ತಲ್ಲೆ ಕಪ್ಪು ಚುಕ್ಕೆಯಂತೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಎಂಕೆ ಕಾರ್ಯಕರ್ತರು ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ ಎಂಬ ಗ್ರಾಮದ 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ʻಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿʼ ಪೋಸ್ಟ್ ಮಾಡಿದ ಆರೋಪದಡಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಡಲೂರು ಜಿಲ್ಲಾ ಪೊಲೀಸರು ಅಣ್ಣಾಮಲೈ ವಿರುದ್ಧ ಸೋಮವಾರ ಪ್ರಕರಣ ದಾಖಲಿಸಿದ್ದಾರೆ.
ʻಲೋಕಸಭೆ ಚುನಾವಣೆ ಅಂಗವಾಗಿ ಏಪ್ರೀಲ್ 19ರಂದು ನಡೆದಿದ್ದ ಮತದಾನ ವೇಳೆ, ಆಡಳಿತಾರೂಢ ಡಿಎಂಕೆ ವಿರುದ್ಧ ಗೋಮತಿ ಎಂಬುವವರು ಮತ ಚಲಾವಣೆ ಮಾಡಿದಕ್ಕೆ ಪಕ್ಷದ ಕಾರ್ಯಕರ್ತರು ಆಕೆಯನ್ನು ಥಳಿಸಿ, ಕೊಂದಿದ್ದರು. ಗೋಮತಿ ಅವರನ್ನು ಹತ್ಯೆ ಮಾಡಿರುವ ಡಿಎಂಕೆ ಕಾರ್ಯಕರ್ತರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲʼ ಎಂದು ಆರೋಪಿಸಿ ಅಣ್ಣಾಮಲೈ ಏಪ್ರೀಲ್ 21ರಂದು ʻಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ್ದರು.
ಅಮೇರಿಕಾದ ಪ್ರಜೆಯೊಬ್ಬರು ತುಳು ಭಾಷೆಗೆ ಫಿದಾ ಆಗಿ ತುಳುವರ ಸಂಸ್ಕೃತಿ ಆರಾಧನೆ ಕಲಿಯಲೆಂದೇ ಅಮೇರಿಕಾದಿಂದ ಮಂಗಳೂರಿಗೆ ಹಾರಿ ಬಂದಿದ್ದಾರೆ.
ಶಾಲೆಗಳ ಬಾಂಬ್ ಬೆದರಿಕೆ ಬೆನ್ನಲ್ಲೆ ಇದೀಗ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್ನಲ್ಲಿದ್ದ ಟಿಶ್ಯೂ ಪೇಪರ್ನಲ್ಲಿ ಬೆದರಿಕೆ…
ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…
ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…
ನಗರದಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.
ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನರ್ ಅಮಾನತು ಮಾಡಿ ಆದೇಶ…