News Karnataka Kannada
Monday, April 29 2024
ತಮಿಳುನಾಡು

ಚೆನ್ನೈ: ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡಬಾರದು- ಎಂ.ಕೆ. ಸ್ಟಾಲಿನ್‌

Chennai: The Central government should not force Hindi to be imposed, says M.K. Stalin
Photo Credit : Facebook

ಚೆನ್ನೈ: ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡಿ, ಮತ್ತೊಂದು ಭಾಷಾ ಸಮರಕ್ಕೆ ಹಾದಿ ಮಾಡಿಕೊಡಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹೇಳಿದ್ದಾರೆ.

ಕೇಂದ್ರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇಂಗ್ಲಿಷ್‌ ಬದಲಿಗೆ ಹಿಂದಿಯನ್ನು ಬೋಧನಾ ಮಾಧ್ಯಮವಾಗಿ ಬಳಸುವಂತೆ ಅಧಿಕೃತ ಭಾಷೆಯ ಕುರಿತಾದ ಸಂಸದೀಯ ಸಮಿತಿಯು ಮಾಡಿರುವ ಶಿಫಾರಸು ‘ವಿಭಜಕ ಗುಣ’ದಿಂದ ಕೂಡಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಶಿಫಾರಸುಗಳು ವಾಸ್ತವಿಕವಾಗಿ ಕಾರ್ಯಸಾಧುವಲ್ಲ ಎಂದರು.

ದೇಶದಲ್ಲಿ ಏಕರೂಪ ಭಾಷೆಯಾಗಿ ಹಿಂದಿ ಹೇರಿದರೆ, ಹಿಂದಿ ಬಲ್ಲವರು ಮಾತ್ರ ದೇಶದ ಸತ್ಪ್ರಜೆಗಳೆಂದು, ಹಿಂದಿ ಗೊತ್ತಿಲ್ಲದವರನ್ನು ದ್ವಿತೀಯ ದರ್ಜೆಯ ಪ್ರಜೆಗಳಾಗಿ ನಡೆಸಿಕೊಳ್ಳುವ ಪರಿಸ್ಥಿತಿ ಬರಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು