News Karnataka Kannada
Monday, May 06 2024
ತಮಿಳುನಾಡು

ಮೂವರಸನ್ ಪೇಟೆ ದೇವಳ ಪುಷ್ಕರಣಿಯಲ್ಲಿ ಮುಳುಗಿ ಐವರು ಅರ್ಚಕರು ಸಾವು

Five priests drown in pushkarini of 30sanpet temple
Photo Credit : IANS

ಚೆನ್ನೈ: ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.

25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25 ಮಂದಿ ಅರ್ಚಕರು ಕಲ್ಯಾಣಿಗೆ ತೆರಳಿದ್ದರು. ಈ ವೇಳೆ 5 ಮಂದಿ ನೀರಿನಲ್ಲಿ ಮುಳುಗಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು