ಚೆನ್ನೈ: ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀಳ್ಯದೆಲೆಗೆ ಇತ್ತೀಚೆಗೆ ಭೌಗೋಳಿಕ ಸೂಚಕ (ಜಿಐ) (ಜಿಯೋಗ್ರಫಿಕಲ್ ಐಡೆಂಟಿಫಿಕೇಶನ್) ಪ್ರಮಾಣಪತ್ರ ದೊರೆತಿದೆ.
ತಮಿಳುನಾಡು ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿ ಮತ್ತು ನಬಾರ್ಡ್ ಮಧುರೈ ಅಗ್ರಿಬಿಸಿನೆಸ್ ಇನ್ಕ್ಯುಬೇಶನ್ ಫೋರಮ್ ಜಿಐ ಟ್ಯಾಗ್ ನೀಡಿ ಗೌರವಿಸಿದೆ. ತೂತುಕುಡಿ ಜಿಲ್ಲೆಯ ವೀಳ್ಯದೆಲೆ ಬೆಳೆಗಾರರು ವಟ್ಟಾರ ವೆಟ್ರಿಲೈ ವಿವಸೈಗಲ್ ಸಂಗಮ್ ಹೆಸರಿನಲ್ಲಿ ಬೆಳಗಾರರ ಸಂಘವನ್ನು ನೋಂದಣಿ ಮಾಡಿಕೊಂಡಿದ್ದು, ಇದೀಗ ಸಂಘಕ್ಕೆ ಜಿಐ ಟ್ಯಾಗ್ ದೊರೆತಿದೆ. 13 ನೇ ಶತಮಾನದ ಪ್ರವಾಸಿಗ ಮಾರ್ಕೊ ಪೋಲೊ ಅವರ ಕೃತಿ ‘ದಿ ವೆನಿಷಿಯನ್’ ನಲ್ಲಿ ‘ವೆಟ್ರಿಲೈ’ ಎಂದು ಕರೆಯಲ್ಪಡುವ ವೀಳ್ಯದೆಲೆ ಕುರಿತು ಉಲ್ಲೇಖಗಳಿವೆ.
ಈ ವೀಳ್ಯದೆಲೆ ವಿಶಿಷ್ಟ ರುಚಿಯನ್ನು ಹೊಂದಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟಕ್ಕೆ ಚಿಂತಿಸಲಾಗಿದೆ ಎಂದು ತೂತುಕುಡಿ ಜಿಲ್ಲಾಡಳಿತದ ಮೂಲಗಳು ಐಎಎನ್ಎಸ್ಗೆ ತಿಳಿಸಿವೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ