News Karnataka Kannada
Tuesday, April 30 2024
ತಮಿಳುನಾಡು

ತ.ನಾಡಿನ ಅವನಿಯಪುರಂ ಜಲ್ಲಿಕಟ್ಟು ವೇಳೆ ದುರಂತ

Jallikatt
Photo Credit : News Kannada

ಮಧುರೈ: ಸುಗ್ಗಿಯ ಹಬ್ಬವಾದ ಪೊಂಗಲ್ ಅನ್ನು ಇಂದು ತಮಿಳುನಾಡಿನಲ್ಲಿ ಬಃಳ ಉತ್ಸಾಹದಿಂದ ಆಚರಿಸಲಾಗುತ್ತದೆ. ತಮಿಳುನಾಡಿನಲ್ಲಿ ಸಾಂಪ್ರದಾಯಿಕವಾಗಿ ಆಡಲಾಗುವ ಎತ್ತುಗಳನ್ನು ಪಳಗಿಸುವ ಕ್ರೀಡೆಯಾದ ಪ್ರಸಿದ್ಧ ಅವನಿಯಪುರಂ ಜಲ್ಲಿಕಟ್ಟು ಹಬ್ಬದ ಸಂದರ್ಭದಲ್ಲಿ ಮಧುರೈನಲ್ಲಿ ಪ್ರಾರಂಭವಾಯಿತು.

ಇನ್ನು ಇಂದು ಈ ಕ್ರೀಡೆಯ ಸಂದರ್ಭದಲ್ಲಿ ಹೋರಿ ತಿವಿದು ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 36 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಕಾರ್ಯಕ್ರಮಕ್ಕೆ 1,000 ಎತ್ತುಗಳು ಮತ್ತು 600 ಪಳಗಿಸುವವರು ನೋಂದಾಯಿಸಿಕೊಂಡಿದ್ದಾರೆ. ಈ ಕಾರ್ಯಕ್ರಮವು ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದೆ.

ಅವನಿಯಪುರಂ ಜಲ್ಲಿಕಟ್ಟು ಕಾರ್ಯಕ್ರಮದಲ್ಲಿ ಹೋರಿ ತಿವಿದು ಸಬ್ ಇನ್ಸ್ಪೆಕ್ಟರ್ ಸೇರಿದಂತೆ 36 ಜನರು ಗಾಯಗೊಂಡಿದ್ದಾರೆ.

36 ಮಂದಿಯಲ್ಲಿ ಆರು ಮಂದಿಯನ್ನು ಚಿಕಿತ್ಸೆಗಾಗಿ ಮಧುರೈನ ರಾಜಾಜಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದಕ್ಕೂ ಮುನ್ನ ತಮಿಳುನಾಡಿನ ಪುದುಕೊಟ್ಟೈನಲ್ಲಿ 29 ಜನರು ಗಾಯಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು