ಚೆನ್ನೈ: ಕೇರಳ, ಲಕ್ಷದ್ವೀಪ ಮತ್ತು ತಮಿಳುನಾಡಿಗೆ ಆರು ದಿನಗಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ಕನ್ಯಾಕುಮಾರಿ ತಲುಪಿದ್ದಾರೆ
ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ, ಸಚಿವ ಮನೋ ತಂಗರಾಜ್, ಜಿಲ್ಲಾಧಿಕಾರಿ ಶ್ರೀಧರ್ ಮತ್ತು ಇತರ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು.
ರಾಷ್ಟ್ರಪತಿಗಳಿಗೆ ವಿವೇಕಾನಂದ ಬಂಡೆಯ ಸ್ಮಾರಕದಲ್ಲಿ ಆತ್ಮೀಯ ಸ್ವಾಗತ ನೀಡಲಾಯಿತು, ಅಲ್ಲಿ ಅವರು ಧ್ಯಾನ ಸಭಾಂಗಣದಲ್ಲಿ ಸಮಯ ಕಳೆಯಲಿದ್ದಾರೆ. ಅವರು ತಿರುವಳ್ಳೂರು ಪ್ರತಿಮೆಗೆ ಭೇಟಿ ನೀಡಿ ಹೆಲಿಕಾಪ್ಟರ್ ನಲ್ಲಿ ತಿರುವನಂತಪುರಕ್ಕೆ ಮರಳಲಿದ್ದಾರೆ.
ಕನ್ಯಾಕುಮಾರಿಯಲ್ಲಿ ಭಾರಿ ಭದ್ರತೆ ಜಾರಿಯಲ್ಲಿದ್ದು, ಬೀಚ್ ರಸ್ತೆಯ ಬಳಿ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಸಂಚಾರವನ್ನು ಬೇರೆಡೆಗೆ ತಿರುಗಿಸಲಾಗಿದೆ.
ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಆಸ್ಪತ್ರೆಗೆ ದಾಖಲು ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…