ಚೆನ್ನೈ: ಚುನಾವಣಾ ಪ್ರಚಾರದ ಪ್ರಯುಕ್ತ ತಮಿಳುನಾಡು ತಲುಪಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ʼಅಣ್ಣಾಮಲೈ ಯಾರುʼ ಎಂದು ಎಂದು ಕೇಳಿದ ಡಿಎಂಕೆ ಪಕ್ಷಕ್ಕೆ ರಾಜ್ಯದ ಜನ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದರು.
ʼಅಧಿಕಾರದ ಅಹಂಕಾರದಲ್ಲಿ ಮುಳುಗಿರುವ ಪಕ್ಷ ಡಿಎಂಕೆʼ ಎಂದು ಆರೋಪಿಸಿರುವ ಮೋದಿ, ʼನಮ್ಮ ಯುವ ನಾಯಕ ಅಣ್ಣಾಮಲೈ ಬಗ್ಗೆ ಕೇಳಿದಾಗ ಅದು ಯಾರು ಎಂದು ಡಿಎಂಕೆ ನಾಯಕ ಅಹಂಕಾರದಿಂದ ಮಾತನಾಡಿದ್ದಷ್ಟೇ ಅಲ್ಲದೆ ಅಪಮಾನಕರ ಪದಗಳ ಪ್ರಯೋಗ ಮಾಡಿದರು. ಇದು ತಮಿಳುನಾಡಿದ ಸಂಸ್ಕೃತಿಯ ವಿರುದ್ಧವಾಗಿದೆʼ ಎಂದರು.
ಪೋಲಿಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಒಬ್ಬ ಯುವ ನಾಯಕನ ಬಗ್ಗೆ ಬಳಸಲಾಗಿರುವ ಪದಗಳು ಡಿಎಂಕೆ ಪಕ್ಷದ ಅಸಲಿಯತ್ತನ್ನು ತೋರಿಸುತ್ತದೆ. ಕುಟುಂಬ ರಾಜಕಾರಣ ಮಾಡುವ ಜನ ಯುವಕರನ್ನು ಮುಂದುವರಿಯುವುದರಿಂದ ತಡೆಯುತ್ತಾರೆ ಎಂದು ಮೋದಿ ಆರೋರಿಸಿದ್ದಾರೆ.
ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…
ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…
ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರ ನಾಮಪತ್ರ…
ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…