ತಮಿಳುನಾಡು: ಇಲ್ಲಿನ ಕರೂರ್ ಮೂಲದ ಹದಿಹರೆಯದ 3 ಮಕ್ಕಳು ಬಿಟಿಎಸ್ ತಂಡವನ್ನು ಭೇಟಿ ಮಾಡಲು ದಕ್ಷಿಣ ಕೊರಿಯಾಗೆ ಪ್ರಯಾಣ ಬೆಳೆಸಿದ ಘಟನೆ ಬೆಳಕಿಗೆ ಬಂದಿದೆ. ಮೂವರು ಮಕ್ಕಳು ಬಿಟಿಎಸ್ನ ದೊಡ್ಡ ಅಭಿಮಾನಿಗಳಾಗಿದ್ದು, ಕೊರಿಯಾದ ಸಿಯೋಲ್ ಕಡೆಗೆ ಮೂವರು ಮಕ್ಕಳು ಪ್ರಯಾಣ ಬೆಳೆಸಿದ್ದಾರೆ.
ಅಚ್ಚರಿಯ ಸಂಗತಿ ಎಂದರೆ ಪಿಗ್ಗಿ ಬ್ಯಾಂಕ್ನಲ್ಲಿ ಉಳಿಸಿದ 14 ಸಾವಿರ ರೂಪಾಯಿಯೊಂದಿಗೆ ಸಿಯೋಲ್ ಕಡೆಗೆ ಪ್ರಯಾಣ ಬೆಳೆಸಲು ಮುಂದಾಗಿದ್ದರು. ಆದರೀಗ ಅವರನ್ನು ಪೊಲೀಸರು ಪತ್ತೆಹಚ್ಚುವ ಮೂಲಕ ಪೋಷಕರಿಗೆ ಒಪ್ಪಿಸಿದ್ದಾರೆ.
13 ವರ್ಷದ ಮೂವರು ಹೆಣ್ಣು ಮಕ್ಕಳು ಮಧ್ಯಮ ಕುಟುಂಬಕ್ಕೆ ಸೇರಿದವರಾಗಿದ್ದು,ಕೊರಿಯಾಗೆ ಹೋಗಬೇಕೆಂದು ಈರೋಡ್ ಕಡೆಗೆ ಪ್ರಯಾಣ ಬೆಳೆಸಿದ್ದರು. ಇವರು ದಕ್ಷಿಣ ಕೊರಿಯಾಗೆ ಹಡಗಿನಲ್ಲಿ ಹೋಗುವ ಯೋಚನೆ ಮಾಡಿಕೊಂಡಿದ್ದರು. ಆದರೆ 5ರಂದು ವಿಶಾಖಪಟ್ಟಣ ಕಡೆಗೆ ರೈಲು ಹತ್ತಿ ಆಹಾರ ಖರೀದಿಸಲು ಕಟಪಾಡಿ ಬಳಿ ಇಳಿದರು. ಅತ್ತ ಮಕ್ಕಳ ಕುಟುಂಬದವರು ನಾಪತ್ತೆ ದೂರು ದಾಖಲಿಸಿ ಹುಡುಕಾಡುತ್ತಿದ್ದರು. ಕೊನೆಗೆ ಪೊಲೀಸರು ಕಟಪಾಡಿ ಬಳಿ ಮಕ್ಕಳನ್ನು ಪತ್ತೆಹಚ್ಚಿ ರಕ್ಷಿಸಿದ್ದಾರೆ.
ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…