News Karnataka Kannada
Sunday, May 05 2024
ತಮಿಳುನಾಡು

ಕರ್ನಾಟಕದಿಂದ ತಮಿಳುನಾಡಿಗೆ ತೆರಳಿದ್ದ ಮೂವರು ಬಾಲಕರು ರೈಲಿಗೆ ಸಿಲುಕಿ ಸಾವು

Tm Died
Photo Credit : News Kannada

ತಮಿಳುನಾಡು: ಕರ್ನಾಟಕದಿಂದ ತಮಿಳುನಾಡಿನ ಊರಪಕ್ಕಂ ತೆರಳಿದ್ದ ಮೂವರು ಬಾಲಕರು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ತಮಿಳುನಾಡಿನ ಊರಪಕ್ಕಂನಲ್ಲಿ ನಡೆದಿದೆ.

ಮೃತಪಟ್ಟ ಬಾಲಕರನ್ನು ರವಿ, ಸುರೇಶ್‌ ಹಾಗು ಮಂಜುನಾಥನ್‌ ಎಂದು ಗುರುತಿಸಲಾಗಿದೆ. ಇವರು ಮೊಬೈಲ್‌ ನಲ್ಲಿ ಮಾತನಾಡುತ್ತ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಇವರಲ್ಲಿ ಇಬ್ಬರು ಸಹೋದರು ಆಗಿದ್ದು, ಪೊಲೀಸರು ಘಟನ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು