News Karnataka Kannada
Tuesday, May 14 2024
ತಮಿಳುನಾಡು

ದಸರಾ ಅಂಬಾರಿ ಹೊತ್ತಿದ್ದ ಆನೆ ತುಂಬಿದ್ದ ಲಾರಿ ಅಪಘಾತ: ಚಾಲಕ ಸಾವು

Truck carrying Dasara howdah meets with accident, driver killed
Photo Credit : News Kannada

ತಮಿಳುನಾಡು: ದಸರಾ ಅಂಬಾರಿ ಹೊತ್ತಿದ್ದ, ಆನೆ ಹೊತ್ತು ಸಾಗುತ್ತಿದ್ದ ವಾಹನ ಅಪಘಾತಕ್ಕಿಡಾಗಿದೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನಮಾವು ಸಮೀಪದ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಆರೋಗ್ಯ ಸ್ವಾಮಿ ಎಂಬ ಚಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಬನ್ನೇರುಘಟ್ಟದ ಶ್ರೀ ಚಂಪಕಧಾಮ ಸ್ವಾಮಿ ದಸರಾ ಅಂಬಾರಿ ಉತ್ಸವ ಇತ್ತು. ಹೀಗಾಗಿ ಅಂಬಾರಿ ಹೊರಲು ತಿರುಚ್ಚಿಯಿಂದ ಆನೆ ಬಂದಿತ್ತು. ಅಂಬಾರಿ ಉತ್ಸವನ್ನು ಮುಗಿಸಿಕೊಂಡು, ಆನೆಯನ್ನು ಈಚರ್ ವಾಹನದಲ್ಲಿ ಆರು ಮಂದಿ ಕರೆದೊಯ್ಯುತ್ತಿದ್ದರು.

ಸಾನಮಾವು ಸಮೀಪದಲ್ಲಿ ಚಾಲಕ ಆರೋಗ್ಯಸ್ವಾಮಿ ರಸ್ತೆ ಪಕ್ಕದಲ್ಲಿ ವಾಹನ ನಿಲ್ಲಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿದ ವಾಹನ, ಅರಣ್ಯ ಪ್ರದೇಶದ ಒಳಗೆ ಚಲಿಸಿದೆ. ಇದನ್ನು ಕಂಡ ಚಾಲಕ ಚಲಿಸುತ್ತಿದ್ದ ವಾಹನ ನಿಲ್ಲಿಸಲು ಓಡಿದ್ದಾನೆ. ದುರಾದೃಷ್ಟವಶಾತ್​​​ ಚಾಲಕ ಆರೋಗ್ಯ ಸ್ವಾಮಿ ಮೇಲೆ ವಾಹನ ಹರಿದಿದೆ. ಇನ್ನು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಕ್ರೇನ್ ಹಾಗೂ ಜೆಸಿಬಿ ಮೂಲಕ ಆನೆ ಇದ್ದ ವಾಹನವನ್ನ ಹೊರಕ್ಕೆ ತೆಗೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು