ಹೈದರಾಬಾದ್: ತಿರುಪತಿಯಲ್ಲಿ ಭಾರಿ ಮಳೆಯಾಗುತ್ತಿದೆ. ಯಾತ್ರಿಗಳ ಸುರಕ್ಷತೆ ದೃಷ್ಟಿಯಿಂದ, ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ತೆರಳುವ ಎರಡೂ ಪಾದಚಾರಿ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮುಂದಿನ ಆದೇಶದ ವರೆಗೂ ಈ ನಿಯಮ ಜಾರಿಯಲ್ಲಿ ಇರಲಿದೆ ಎಂದು ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್ ತಿಳಿಸಿದೆ.
ತಿರುಪತಿಯಲ್ಲಿ ಭಾರಿ ಮಳೆ: ದೇವಸ್ಥಾನದ ಮುಂದಿನ ಆದೇಶದ ವರೆಗೂ ಮಾರ್ಗಗಳು ಬಂದ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.