News Karnataka Kannada
Thursday, May 02 2024
ತೆಲಂಗಾಣ

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿದ್ದ 22 ಮೀನುಗಾರರ ಬಿಡುಗಡೆ

Fishermen
Photo Credit : News Kannada

ಚೆನ್ನೈ: ಶ್ರೀಲಂಕಾ ನೌಕಾಪಡೆಯಿಂದ ಬಂಧಿಸಲ್ಪಟ್ಟ 22 ಮೀನುಗಾರರನ್ನು ಇಂದು ಬಿಡುಗಡೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸೂಚನೆ ಮೇರೆಗೆ ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ.

ಇಂದು ಮುಂಜಾನೆ ರಾಮೇಶ್ವರಂನಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಮೀನುಗಾರರ ಸಮಸ್ಯೆಗಳ ಕುರಿತು ವಿವರಿಸಿ ಮನವಿ ಸಲ್ಲಿಸಲಾಯಿತು. ಶ್ರೀಲಂಕಾ ನೌಕಾಪಡೆ 133 ದೋಣಿಗಳ ವಶಪಡಿಸಿಕೊಂಡಿದೆ. ಇದರಿಂದ ಮೀನುಗಾರರಿಗೆ ಸಮಸ್ಯೆ ಎದುರಾಗಿದ್ದು, ಬಗೆಹರಿಸುವ ಕುರಿತು ಮೀನುಗಾರರು ಮನವಿ ಪತ್ರ ನೀಡಿದರು.

ಶ್ರೀಲಂಕಾ ವಶದಲ್ಲಿರುವ ತಮ್ಮ 133 ದೋಣಿಗಳ ಬಿಡಿಸಿಕೊಡಬೇಕು. ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ನಿರ್ಮಲಾ ಸೀತಾರಾಮನ್ ಅವರು ಶ್ರೀಲಂಕಾದಲ್ಲಿರುವ ಡೆಪ್ಯುಟಿ ಹೈಕಮಿಷನರ್‌ಗೆ ಕರೆ ಮಾಡಿ ತುರ್ತಾಗಿ ಕ್ರಮಕ್ಕೆ ಕೇಳಿಕೊಂಡರು.

ಅವರು 22 ಮೀನುಗಾರರ ಬಿಡುಗಡೆಗಾಗಿ ಶ್ರೀಲಂಕಾದ ಅಧಿಕಾರಿಗಳೊಂದಿಗೆ ಮಾತನಾಡಿದರು. ಶ್ರೀಲಂಕಾ ನೌಕಾಪಡೆ ಮೀನುಗಾರರ ಬಿಡುಗಡೆ ಮಾಡಿ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು