News Karnataka Kannada
Monday, April 29 2024
ತೆಲಂಗಾಣ

ಹಳಿ ತಪ್ಪಿದ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿ: ಐವರಿಗೆ ಗಾಯ

ಹೈದರಾಬಾದ್‌ನ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು ಹಳಿತಪ್ಪಿ ಐವರು ಗಾಯಗೊಂಡಿರುವ ಘಟನೆ ನಡೆದಿದೆ.
Photo Credit : News Kannada

ಹೈದರಾಬಾದ್: ಹೈದರಾಬಾದ್‌ನ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನ 3 ಬೋಗಿಗಳು ಹಳಿತಪ್ಪಿ ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ರೈಲು ದುರಂತದಲ್ಲಿ ಗಾಯಗೊಂಡಿರುವ ಮೂವರನ್ನು ರೈಲ್ವೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಎಲ್ಲ ರೈಲುಗಳು ಇಲ್ಲಿಗೆ ಬಂದು ಕೊನೆಗೊಳ್ಳುವ ಟರ್ಮಿನಲ್ ನಿಲ್ದಾಣವಾಗಿದೆ. ಆದರೆ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ಈ ಟರ್ಮಿನಲ್​ ನಿಲ್ದಾಣದಲ್ಲಿ ನಿಲ್ಲದೇ ಬಂದ ವೇಗದಲ್ಲೇ ಚಲಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಸದ್ಯ ಈ ರೈಲು ಅವಘಡದಿಂದ ಒಟ್ಟು ಮೂರು ಬೋಗಿಗಳು ಹಳ್ಳಿ ತಪ್ಪಿದ್ದು ಬಾಗಿಲು ಬಳಿ ನಿಂತಿದ್ದ 5 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು