News Karnataka Kannada
Thursday, May 02 2024
ತೆಲಂಗಾಣ

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಮಕರ ಸಂಕ್ರಾಂತಿ ಗಾಳಿಪಟ ಹಾರಿಸುವ ಪದ್ಧತಿ ಎಲ್ಲರಿಗೂ ಗೊತ್ತೇ ಇದೆ ಈ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ.
Photo Credit : News Kannada

ಹೈದರಾಬಾದ್:  ಮಕರ ಸಂಕ್ರಾಂತಿ ಗಾಳಿಪಟ ಹಾರಿಸುವ ಪದ್ಧತಿ ಎಲ್ಲರಿಗೂ ಗೊತ್ತೇ ಇದೆ ಈ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ.

ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.

ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್​ ಪ್ರವಹಿಸಿದೆ.

ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು