ಚೆನ್ನೈ: ದೇಶದ ಹಿರಿಯ ಕಮ್ಯುನಿಸ್ಟ್ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಎನ್ ಶಂಕರಯ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.
ಅವರು 102 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಶಂಕರಯ್ಯ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಅವರು ಇಂದು(ನ.15) ಬೆಳಿಗ್ಗೆ 9 ಗಂಟೆಯ ನಂತರ ನಿಧನರಾದರು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಮುಖಂಡರು ತಿಳಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಚೆನ್ನೈನ ಸಿಪಿಐ-ಎಂ ಕಚೇರಿಯಲ್ಲಿರಿಸಲಾಗಿದ್ದು ಜನರಿಗೆ ಗೌರವ ಸಲ್ಲಿಸಲು ಅನುವು ಮಾಡಿಕೊಡಲಾಗುವುದು. ನವೆಂಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…
ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…
ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…
ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…