News Karnataka Kannada
Sunday, May 19 2024
ತೆಲಂಗಾಣ

ದೇವರ’ ಸಿನಿಮಾ ತಂಡದ ಮೇಲೆ ಜೇನುಹುಳುಗಳ ದಾಳಿ : ಕೆಲವರಿಗೆ ಗಾಯ

ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು ವರದಿ ಆಗಿದೆ. ಇದರಿಂದ ಕೆಲವರು ಆಸ್ಪತ್ರೆ ಸೇರುವಂತಾಗಿದೆ. ಯಾರಿಗೂ ಹೆಚ್ಚಿನ ತೊಂದರೆ ಆಗಿಲ್ಲ ಎಂದು ಮೂಲ ತಿಳಿಸಿದೆ.
Photo Credit : NewsKarnataka

ಹೈದರಾಬಾದ್‌:   ದೇವರ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಶೂಟಿಂಗ್ ವೇಳೆ ತಂಡದ ಮೇಲೆ ಜೇನು ಹುಳುಗಳು ದಾಳಿ ನಡೆಸಿವೆ ಎಂದು ವರದಿ ಆಗಿದೆ. ಇದರಿಂದ ಕೆಲವರು ಆಸ್ಪತ್ರೆ ಸೇರುವಂತಾಗಿದೆ. ಯಾರಿಗೂ ಹೆಚ್ಚಿನ ತೊಂದರೆ ಆಗಿಲ್ಲ ಎಂದು ಮೂಲ ತಿಳಿಸಿದೆ.

ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದ್ದು ಇತ್ತೀಚೆಗೆ ತಂಡ ಶೂಟಿಂಗ್​ನಲ್ಲಿ ಬ್ಯುಸಿ ಆಗಿತ್ತು. ಈ ವೇಳೆ ಜೇನು ಹುಳಗಳಿಂದ ದಾಳಿ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡ ಬಗ್ಗೆ ವರದಿ ಆಗಿದೆ. ಖುಷಿಯ ವಿಚಾರ ಎಂದರೆ ಶೂಟಿಂಗ್ ಸಂದರ್ಭದಲ್ಲಿ ಮುಖ್ಯ ಪಾತ್ರಧಾರಿಗಳಾದ ಜೂನಿಯರ್ ಎನ್​ಟಿಆರ್​, ಜಾನ್ವಿ ಕಪೂರ್ ಇರಲಿಲ್ಲ. ಹೀಗಾಗಿ ಅವರು ಈ ದಾಳಿಯಿಂದ ಪಾರಾಗಿದ್ದಾರೆ. ಜೇನು ನೊಣದಿಂದ ವಿಳಂಬ ಉಂಟಾಗಿದ್ದು ಏಪ್ರಿಲ್​ನಲ್ಲೇ ರಿಲೀಸ್‌ ಆಗಬೇಕಿದ್ದ‘ದೇವರʼ ಸಿನಿಮಾ ಅಕ್ಟೋಬರ್‌ಗೆ ಮುಂದೂಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು