News Karnataka Kannada
Monday, April 29 2024
ತೆಲಂಗಾಣ

ಹೈದರಾಬಾದ್: ಗ್ಯಾಸ್ ಸಿಲಿಂಡರ್ ಸ್ಫೋಟ, ಓರ್ವ ಸಾವು

ವಾಹನದಿಂದ ಪಟಾಕಿಗಳನ್ನು ಇಳಿಸುವಾಗ ಸಂಭವಿಸಿದ ಸ್ಫೋಟದಲ್ಲಿ  ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಚೂರಕ್ಕಾಡ್​ನಲ್ಲಿರುವ ಮನೆಯೊಂದರ ಬಳಿ ನಡೆದಿದೆ.
Photo Credit : Wikimedia

ಹೈದರಾಬಾದ್: ಹೈದರಾಬಾದ್ ನ ಹೊರವಲಯದಲ್ಲಿರುವ ಮನೆಯೊಂದರಲ್ಲಿ ಗುರುವಾರ ನಡೆದ ಅಡುಗೆ ಸಿಲಿಂಡರ್ ಸ್ಫೋಟದಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೆಡ್ಚಲ್ ಮಲ್ಕಾಜ್ಗಿರಿ ಜಿಲ್ಲೆಯ ಸೆರಿಲಿಂಗಂಪಲ್ಲಿಯ ರೈಲ್ ವಿಹಾರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಪರಿಣಾಮ ಮನೆಯ ಮೇಲ್ಛಾವಣಿ ಕುಸಿದಿದೆ.

ಮನೆಯಲ್ಲಿದ್ದ ವ್ಯಕ್ತಿಗಳು ರಾಜಸ್ಥಾನದ ವಲಸಿಗರಾಗಿದ್ದು, ಅವರು ಕುಲ್ಫಿ ಐಸ್ ಕ್ರೀಮ್ ತಯಾರಿಸಿ ಮಾರಾಟ ಮಾಡುವ ಮೂಲಕ ಜೀವನೋಪಾಯವನ್ನು ಸಂಪಾದಿಸುತ್ತಿದ್ದರು.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು