ನಾಗರ್ಕರ್ನೂಲ್: ಕಾಂಗ್ರೆಸ್ ಮತ್ತು ಬಿಆರ್ಎಸ್ ತೆಲಂಗಾಣದ ಎಲ್ಲಾ ಕನಸುಗಳನ್ನು ಭಗ್ನಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನಾಗರ್ಕರ್ನೂಲ್ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಇಂದು ತೆಲಂಗಾಣ ಜನರು ಮೂರನೇ ಬಾರಿಗೆ ಮೋದಿಯನ್ನು ಅಧಿಕಾರಕ್ಕೇರಿಸಲು ನಿರ್ಧರಿಸಿರುವುದನ್ನು ನಾನು ನೋಡಿದ್ದೇನೆ ಎಂದು ಹೇಳಿದರು.
ಲೋಕಸಭಾ ಚುನಾವಣೆ 2024 ದಿನಾಂಕವನ್ನು ದೆಹಲಿಯಲ್ಲಿ ಸ್ವಲ್ಪ ಸಮಯದ ನಂತರ ಪ್ರಕಟಿಸಲಾಗುವುದು. ಆದರೆ, ಚುನಾವಣಾ ದಿನಾಂಕಗಳು ಅಧಿಕೃತವಾಗಿ ಘೋಷಣೆಯಾಗುವ ಮೊದಲೇ ದೇಶದ ಜನರು ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ದೇಶವು ‘ಅಬ್ ಕೀ ಬಾರ್ 400 ಪಾರ್’ ಎಂದು ಘೋಷಿಸಿದೆ. ನಾಗರ್ಕರ್ನೂಲ್ನಲ್ಲಿರುವ ಜನಸಮೂಹವು ಅದಕ್ಕೆ ಸಾಕ್ಷಿಯಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…
ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್ ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…