News Karnataka Kannada
Sunday, May 05 2024
ತೆಲಂಗಾಣ

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗದ್ದಕ್ಕೆ ಮದುವೆ ರದ್ದು

New Project 2023 12 26t110814.255
Photo Credit : News Kannada

ತೆಲಂಗಾಣ:  ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆಯನ್ನೇ  ರದ್ದುಗೊಳಿಸಿದ  ಘಟನೆ ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ನಡೆದಿದೆ.   ವಧು, ವರರಿಬ್ಬರು ಒಪ್ಪಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಮದುವೆಯ ದಿನವೂ ನಿಶ್ಚಯವಾಗಿತ್ತು.

ಮದುವೆಯಲ್ಲಿ ಮಾಂಸದೂಟವನ್ನು ಏರ್ಪಡಿಸಿದ್ದರು, ಮಧುಮಗನ ಕುಟುಂಬದ ಸದಸ್ಯರು ಭಾಗವಹಿಸಿದ್ದರು.   ಆದರೆ ಅತಿಥಿಗಳು ಮಾಂಸಾಹಾರಿ ಖಾದ್ಯ ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲ ಎಂದು ಗಲಾಟೆ ಶುರು ಮಾಡಿದ್ದರು. ಇದು  ಎರಡೂ ಪಕ್ಷಗಳ ನಡುವೆ ಜಗಳಕ್ಕೆ ಕಾರಣವಾಯಿತು.

ವಧುವಿನ ಮನೆಯವರು ಮಾಂಸಾಹಾರದಲ್ಲಿ ಮೂಳೆಯನ್ನು ನೀಡದೆ ಅವಮಾನ ಮಾಡಿದ್ದಾರೆ.   ವಧುವಿನ ಮನೆಯವರು ಈ ಬಗ್ಗೆ ಮೊದಲೇ ತಿಳಿಸಿರಲಿಲ್ಲ, ಮೂಳೆಯನ್ನು ಊಟದಲ್ಲಿ ಸೇರಿಸಲಿಲ್ಲ  ಎಂದು ಜಗಳವಾಡಿದ್ದಾರೆ.

ಕೊನೆಗೆ ಎರಡೂ ಕಡೆಯವರು ತಮ್ಮ ತಮ್ಮ ಊರುಗಳಿಗೆ ತೆರಳಿ ಮದುವೆಯನ್ನೇ ರದ್ದುಗೊಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು