News Karnataka Kannada
Sunday, April 28 2024
ದೇಶ

ಉಜ್ಜಯಿನಿಯ ದೇವಸ್ಥಾನದಲ್ಲಿ ಅಗ್ನಿ ಅವಘಡ !

೨೩
Photo Credit : NewsKarnataka

ಮಧ್ಯಪ್ರದೇಶ: ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿದಂತೆ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ.

ಹೋಳಿ ಹಬ್ಬದ ಅಂಗವಾಗಿ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ನಡೆಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಐವರು ಅರ್ಚಕರು ಮತ್ತು ನಾಲ್ವರು ಭಕ್ತರಿಗೆ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಸ್ಮ ಆರತಿ ವೇಳೆ ಮಹಾಕಾಲ್‌ಗೆ ಗುಲಾಲ್‌ ಅರ್ಪಿಸುವ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಧೂಳೇಂದಿ ಎಂಬ ಕಾರಣಕ್ಕೆ ಗರ್ಭಗುಡಿಯಲ್ಲಿ ಕವರ್‌ ಹಾಕಲಾಗಿದ್ದು, ಬೆಂಕಿ ತಗುಲಿ ಅರ್ಚಕರು ಮತ್ತು ಭಕ್ತರ ಮೇಲೆ ಬಿದ್ದಿದೆ ಎಂದು ಅರ್ಚಕ ಆಶಿಶ್ ಪೂಜಾರಿ ಹೇಳಿದ್ದಾರೆ.

ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ, ಅವರ ವೈದ್ಯಕೀಯ ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾ ಅಧಿಕಾರಿ ನೀರಜ್ ಕುಮಾರ್ ಸಿಂಗ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು