News Karnataka Kannada
Saturday, May 18 2024
ದೇಶ

ಸಂಸತ್ತಿನಲ್ಲಿ ಮುಸ್ಲಿಮರ ಹತ್ಯೆ ದಿನ ದೂರ ಇಲ್ಲ: ಬಿಧುರಿ ಹೇಳಿಕೆ ವಿರುದ್ಧ ಓವೈಸಿ ಕಿಡಿ

The day is not far when Muslims will be killed in Parliament: Owaisi on Bidhuri's remarks
Photo Credit : News Kannada

ಹೈದರಾಬಾದ್: ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಸಂಸತ್ತಿನಲ್ಲಿ ಮುಸ್ಲಿಮರ ಗುಂಪು ಹತ್ಯೆ ದಿನ ದೂರ ಇಲ್ಲ ಎಂದು ಆತಂಕ ಪಡಿಸಿದ್ದಾರೆ.

ತಮ್ಮ ಸಂಸದೀಯ ಕ್ಷೇತ್ರವಾದ ಹೈದರಾಬಾದ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ಸಂಸದರೊಬ್ಬರು ಮುಸ್ಲಿಂ ಸಂಸದರೊಬ್ಬರನ್ನು ಸಂಸತ್ತಿನಲ್ಲಿ ನಿಂದಿಸುವುದನ್ನು ನಾವು ನೋಡುತ್ತೇವೆ, ಸಂಸತ್ತಿನಲ್ಲಿ ಇದನ್ನೆಲ್ಲಾ ಹೇಳಬಾರದಿತ್ತು ಎಂದು ಜನರು ಹೇಳುತ್ತಿದ್ದಾರೆ. ಅವರ ನಾಲಿಗೆ ಕೆಟ್ಟಿದೆ ಎಂದು ಹೇಳುತ್ತಿದ್ದಾರೆ. ಇದು ನೀವು ಯಾರಿಗೆ ಮತ ಹಾಕಿದ್ದೀರೋ ಆ ಜನರ ಪ್ರತಿನಿಧಿ. ದೇಶದ ಸಂಸತ್ತಿನಲ್ಲಿ ಮುಸಲ್ಮಾನರ ಮೇಲೆ ಗುಂಪು ಹತ್ಯೆಯ ದಿನ ದೂರ ಇಲ್ಲ ಎಂದು ಕಿಡಿ ಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು