“ಉತ್ತರಪ್ರದೇಶದ ಜನತೆ ಗೆದ್ದಿದ್ದಾರೆ, ಗೂಂಡಾಗಿರಿ ಸೋತಿದೆ” : ಕೇಶವ್‌ ಪ್ರಸಾದ್‌ ಮೌರ್ಯ

ಉತ್ತರಪ್ರದೇಶದಲ್ಲಿನ ಚುನಾವಣಾ ಮತ ಎಣಿಕೆಯ ಆರಂಭದಿಂದಲೂ ಬಿಜೆಪಿ ಮುನ್ನಡೆ ಕಾಯ್ದಿರಿಸಿಕೊಂಡು ಬಂದಿದ್ದು, ಆಡಳಿತ ಮುಂದುವರಿಸಲು ಯೋಗಿ ಆದಿತ್ಯನಾಥರಿಗೆ ಸುಲಭವಾಗಿದೆ.

ಈ ವೇಳೆ ಟ್ವೀಟ್‌ ಮಾಡಿ ಯುಪಿ ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ, ರಾಜ್ಯದಲ್ಲಿನ ಜನತೆ ಗೆದ್ದಿದ್ದಾರೆ, ಗೂಂಡಾಗಿರಿ ಸೋತಿದೆ ಎಂದು ಬರೆದುಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಹೊಸ ಗಾಳಿ ಸೃಷ್ಟಿಯಾಗಿದೆ, ರಾಜ್ಯದಲ್ಲಿ ಸಮಾಜವಾದಿ ಪಾರ್ಟಿಯನ್ನು ವಾಶ್‌ ಔಟ್‌ ಮಾಡಿದ್ದೇವೆ. ಆದರೆ ಅಖಿಲೇಶ್‌ ಗೆ ಮಾತ್ರ ಅನವಶ್ಯಕ ಕೋಪಗೊಂಡಿದ್ದಾರೆ ಎಂದು ಟೀಕಾಪ್ರಹಾರ ಮಾಡಿದ್ದಾರೆ.

ಈ ಹೊತ್ತಿಗೆ ಬಿಜೆಪಿ 253, ಎಸ್​ಪಿ 123 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿಕೊಂಡಿದೆ. ಈ ಬಾರಿ ಆಡಳಿತದ ಚುಕ್ಕಾಣಿ ಹಿಡಿಯೋಕೆ 202 ಮ್ಯಾಜಿಕ್‌ ನಂಬರ್‌ ಅಗತ್ಯ, ಸದ್ಯ ಎಲ್ಲಾ ಸಮೀಕ್ಷೆ ಹಾಗೂ ಫಲಿತಾಂಶದ ತೀವ್ರತೆ ಗಮನಿಸಿದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಸಂಪೂರ್ಣ ಬಹುಮತದಿಂದ ಮತ್ತೆ ಆಡಳಿತಕ್ಕೆ ಬರುವುದು ಸ್ಪಷ್ಟವಾಗಿದೆ.

Sneha Gowda

Recent Posts

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

13 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

24 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

36 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

2 hours ago