News Karnataka Kannada
Sunday, April 28 2024
ಉತ್ತರ ಪ್ರದೇಶ

ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಆದಿತ್ಯನಾಥ್

Uttar Pradesh best destination for business investments: CM Yogi Adityanath
Photo Credit :

ಲಕ್ನೊ : ಇದೇ ಮೊದಲ ಬಾರಿ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಉತ್ತರಪ್ರದೇಶ ಚುನಾವಣೆಯ ಹೋರಾಟದಲ್ಲಿ ಮೊದಲ ಹೆಜ್ಜೆ ಇಡುವ ಮೊದಲು ಗೋರಖ್ ನಾಥ್ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆದಿತ್ಯನಾಥ್ ಅವರು ತಮ್ಮ ಭದ್ರಕೋಟೆ ಪೂರ್ವ ಉತ್ತರಪ್ರದೇಶದಲ್ಲಿರುವ ಗೋರಖ್ ಪುರದಲ್ಲಿ ಇಂದು ನಾಮಪತ್ರ ಸಲ್ಲಿಸುವ ವೇಳೆ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಲವು ಬಿಜೆಪಿ ನಾಯಕರು ಸಾಥ್ ನೀಡಿದರು.

ಚುನಾವಣಾ ಕಚೇರಿಗೆ ತೆರಳುವ ಮೊದಲು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಆದಿತ್ಯನಾಥ್ ಅವರನ್ನು ಹೊಗಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು