ಪಬ್​ಜಿ ಗೇಮ್​ ಆಡುತ್ತಾ ಮೈಮರೆತ ವಿದ್ಯಾರ್ಥಿಗಳ ದಾರುಣ ಸಾವು

ಉತ್ತರ ಪ್ರದೇಶದ ಮಥುರಾದಲ್ಲಿನ ಲಕ್ಷಿನಗರ ನಿವಾಸಿಗಳಾಗಿರುವ 10ನೇ ತರಗತಿ ವಿದ್ಯಾರ್ಥಿಗಳಾದ 18 ವರ್ಷದ ಕಪಿಲ್ ಹಾಗೂ 16 ವರ್ಷ ರಾಹುಲ್ ಇಬ್ಬರು ವಾಕಿಂಗ್ ಮಾಡುತ್ತಿದ್ದ ವೇಳೆ ಪಬ್‌ಜಿ ಆಟದಲ್ಲಿ ಮುಳುಗಿದ್ದಾರೆ.

ವಾಕಿಂಗ್ ದಾರಿ ತಪ್ಪಿದೆ. ಗಮನ ಪಬ್‌ಜಿ ಮೇಲೆ ಹೆಚ್ಚಾಗಿತ್ತು. ಪರಿಣಾಮ ಇಬ್ಬರು ವಿದ್ಯಾರ್ಥಿಗಳ ಮೇಲೆ ರೈಲು ಹರಿದು ಸ್ಥಳದಲ್ಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ನಿನ್ನೆ ಭಾನುವಾರ ಶಾಲೆಗೆ ರಜೆ  ಇದ್ದ ಕಾರಣ ಬೆಳಗ್ಗೆಯಿಂದಲೇ ಆಟ ಆಡಲು ಶುರು ಮಾಡಿಕೊಂಡಿದ್ದರೆ.

ವಾಕಿಂಗ್ ವೇಳೆ ಪಬ್‌ಜಿ ಗೇಮ್ ಆಡುತ್ತಾ ಮುಂದೆ ಸಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳು ದಿನವಿಡಿ ಪಬ್​ಜಿ ಆಡುತ್ತಿರಲಿಲ್ಲ. ಓದುವುದರಲ್ಲೂ ಮುಂದಿದ್ದರು. ಬಿಡುವು ಸಿಕ್ಕಾಗ ಮಾತ್ರ ಪಬ್​ಜಿ ಆಡುತ್ತಿದ್ದರಂತೆ. ಆದರೆ  ವಿಧಿಯಾಟವೇ ಬೇರೆಯಾಗಿತ್ತು. ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

10 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

24 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

36 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

52 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago