ಉತ್ತರಪ್ರದೇಶ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸುವ ಹಿನ್ನೆಲೆ ಇಂದು ಶಹೀದ್ ಕಿಸಾನ್ ದಿವಸ್ ಆಚರಿಸುವುದಾಗಿ ಕಿಸಾನ್ ಮೋರ್ಚಾ ತಿಳಿಸಿದೆ.
ಇಂದು ದೇಶಾದ್ಯಂತ ಇರುವ ವಿವಿಧ ರೈತ ಸಂಘಟನೆಗಳು ಪ್ರಾರ್ಥನೆ, ಗೌರವ ಅರ್ಪಣೆ ಸಭೆಗಳನ್ನು ನಡೆಸಬೇಕು. ಸಂಜೆ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸಬೇಕು ಮತ್ತು ರಾತ್ರಿ 8 ಗಂಟೆಗೆ ತಮ್ಮ ಮನೆಯ ಹೊರಗೆ 5 ಮೇಣದ ಬತ್ತಿಗಳನ್ನು ಹಚ್ಚಬೇಕು ಎಂದು ಕಿಸಾನ್ ಮೋರ್ಚಾ ರೈತರಿಗೆ ಕರೆ ನೀಡಿದೆ.
ಈ ದಿನ ಲಖೀಂಪುರ್ ಖೇರಿಯ ಸಾಹೀಬ್ಜಾದಾ ಇಂಟರ್ ಕಾಲೇಜಿನ ಎದುರು ಮೃತ ರೈತರಿಗೆ ಅಂತಿಮ ಪ್ರಾರ್ಥನೆ ನಡೆಯಲಿದ್ದು, ಎಲ್ಲ ಸಿದ್ಧತೆ ನಡೆದಿದೆ. ಪ್ರಾರ್ಥನಾ ಕಾರ್ಯಕ್ರಮದಲ್ಲಿ ಸುಮಾರು 10 ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕಿಸಾನ್ ಮೋರ್ಚಾ ತಿಳಿಸಿದೆ.
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…
ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…
ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…
ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್…
ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…