News Karnataka Kannada
Thursday, May 02 2024
ಉತ್ತರ ಪ್ರದೇಶ

ಸಾಲ ಕೊಡಲು ನಿರಾಕರಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ

Untitled 59
Photo Credit :

ಉತ್ತರಪ್ರದೇಶ : ನೋಯ್ಡಾದಲ್ಲಿ ಯುವಕನೊಬ್ಬ ವಿದ್ಯುತ್‌ ತಂತಿಯನ್ನು ಬಾಯಲ್ಲಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಬಾವನ ಬಳಿ ಒಂದು ಸಾವಿರ ರೂಪಾಯಿ ಸಾಲ ಕೇಳಿದ್ದ. ಆತ ಹಣ ಕೊಡಲು ನಿರಾಕರಿಸಿದ್ದರಿಂದ ಮನನೊಂದು ಸಾವಿಗೆ ಶರಣಾಗಿದ್ದಾನೆ.

ನಿನ್ನೆ ಬೆಳಗ್ಗೆ ಈತ ವಿದ್ಯುತ್ ತಂತಿಯನ್ನು ಬಾಯಿಗೆ ಹಾಕಿಕೊಂಡು ಪವರ್‌ ಬಟನ್‌ ಆನ್‌ ಮಾಡಿದ್ದ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತ ಯುವಕನನ್ನು 24 ವರ್ಷದ ವಿನಯ್‌ ಕುಮಾರ್‌ ಅಂತಾ ಗುರುತಿಸಲಾಗಿದೆ. ಈತ ಸೆಕ್ಟರ್ 113ರ ಸರ್ಫಾಬಾದ್ ಗ್ರಾಮದ ನಿವಾಸಿ. ಶುಕ್ರವಾರ ರಾತ್ರಿ ಬಾವನ ಬಳಿ ಹಣ ಕೇಳಿದ್ದ. ತನ್ನ ಬಳಿ ಹಣವಿಲ್ಲ ಅಂತಾ ಆತ ಹೇಳಿದ್ದಕ್ಕೆ ಕೋಪಗೊಂಡು ಈ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು