News Karnataka Kannada
Sunday, April 28 2024
ಉತ್ತರ ಪ್ರದೇಶ

ಅಯೋಧ್ಯೆಯಲ್ಲಿ 108 ಅಡಿ ಉದ್ದದ ಅಗರಬತ್ತಿಗೆ ಅಗ್ನಿಸ್ಪರ್ಶ!

New Project 2024 01 16t142720.178
Photo Credit : News Kannada

ಅಯೋಧ್ಯೆ : ಶ್ರೀರಾಮಮಂದಿರ ಪ್ರತಿಷ್ಠಾಪನೆ ಜ.22ರಂದು ಉದ್ಘಾಟನೆ ನಡೆಯಲಿದೆ. ಅಯೋಧ್ಯೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ದೇಶದ ವಿವಿಧ ನಗರಗಳಿಂದ ಹಲವು ಬಗೆಯ ವಿಶಿಷ್ಟ ಉಡುಗೊರೆಗಳು ಅಯೋಧ್ಯೆಗೆ ಸಿಕ್ಕಿದೆ.

ಇದೇ ವೇಳೆ ಗುಜರಾತಿನಲ್ಲಿ ತಯಾರಿಸಿ ಅಯೋಧ್ಯೆಗೆ ತಲುಪಿಸಿದ್ದ 108 ಅಡಿ ಉದ್ದದ ಅಗರಬತ್ತಿಗೆ ಇಂದು ವಿದ್ಯುಕ್ತವಾಗಿ ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ಬೃಹತ್‌ ಗಾತ್ರದ ಅಗರಬತ್ತಿ ತಯಾರಿಕೆಗೆ ನೂರಾರು ಮಂದಿ ಕಾರ್ಮಿಕರು ಹಲವು ತಿಂಗಳು ಶ್ರಮಿಸಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಅಧ್ಯಕ್ಷರಾದ ಮಹಾಂತ ನೃತ್ಯಗೋಪಾಲ ದಾಸ್‌ ಅವರ ನೇತೃತ್ವದಲ್ಲಿ  ಈ ಬೃಹತ್‌ ಗಾತ್ರದ ಊದುಬತ್ತಿಯನ್ನು ಉರಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು