News Karnataka Kannada
Saturday, May 11 2024
ಉತ್ತರ ಪ್ರದೇಶ

ಶಾಲಾ ಬಸ್ ಗೆ ಕಾರು ಡಿಕ್ಕಿ: ಐದು ಮಂದಿ ಸಾವು

school bus and car
Photo Credit : Twitter

ಉತ್ತರ ಪ್ರದೇಶ: ಶಾಲಾ ಬಸ್ಸಿಗೆ ಎಸ್ ಯು ವಿ ಕಾರು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿರುವ ಘಟನೆ ಡೆಲ್ಲಿ – ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಅಪಘಾತದ ಸಂದರ್ಭದಲ್ಲಿ ಶಾಲಾ ಬಸ್ಸಿನಲ್ಲಿ ಯಾವುದೇ ವಿದ್ಯಾರ್ಥಿಗಳು ಇರಲಿಲ್ಲ. ಸಾವನ್ನಪ್ಪಿದವರೆಲ್ಲರೂ ಎಸ್ ಯು ವಿ ಪ್ರಯಾಣಿಕರು ಎಂದು ತಿಳಿದು ಬಂದಿದೆ.

ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಅತಿ ವೇಗವಾಗಿ ರಾಂಗ್ ಸೈಡ್ ನಲ್ಲಿ ಶಾಲಾ ಬಸ್ ಬಂದಿದ್ದೇ ಘಟನೆಗೆ ಕಾರಣವೆಂದು ಹೇಳಲಾಗಿದೆ. ಈ ಅಪಘಾತದ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಪಘಾತದ ತೀವ್ರತೆಗೆ ಎಸ್ ಯು ವಿ ಮುಂಭಾಗ ಶಾಲಾ ಬಸ್ಸಿನ ಅಡಿಗೆ ಸಿಲುಕಿಕೊಂಡಿದೆ. ಶಾಲಾ ಬಸ್ ಮಕ್ಕಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದಾಗ ಚಾಲಕ ನಿರ್ಲಕ್ಷದಿಂದ ಅತಿ ವೇಗವಾಗಿ ಚಾಲನೆ ಮಾಡಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂದು ಮೂಲಗಳು ಹೇಳಿವೆ.

https://twitter.com/singhshakti1982/status/1678608370633424896

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು