News Karnataka Kannada
Tuesday, May 07 2024
ಉತ್ತರ ಪ್ರದೇಶ

ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: ಪರಿಹಾರಕ್ಕೆ ಸೂಚನೆ

Heavy rains in western parts of the state: UP on high alert
Photo Credit : IANS

ಲಕ್ನೋ: ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿದಿದ್ದು ಎರಡೂ  ಸರ್ಕಾರಗಳು ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಪ್ರವಾಹ ಘಟಕಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳಿಗೆ ದಿನದ 24 ಗಂಟೆಯೂ ಜಾಗರೂಕರಾಗಿರಲು ನಿರ್ದೇಶಿಸಲಾಗಿದೆ.

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆಯಿದೆ.  ಪರಿಹಾರ ಮತ್ತು ರಕ್ಷಣೆಗೆ ಸಂಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದ 75 ಜಿಲ್ಲೆಗಳ ಪೈಕಿ 68 ಜಿಲ್ಲೆಗಳಲ್ಲಿ ಮಳೆಯಾಗಿದೆ. ದೆಹಲಿ ಮತ್ತು ಉತ್ತರಾಖಂಡಕ್ಕೆ ಹೊಂದಿಕೊಂಡಿರುವ ಪಶ್ಚಿಮ ಉತ್ತರ ಪ್ರದೇಶದ ಜಿಲ್ಲೆಗಳಲ್ಲಿ ರಾಜ್ಯದ ಮಧ್ಯ ಮತ್ತು ಪೂರ್ವ ಭಾಗಗಳಿಗಿಂತ ಹೆಚ್ಚಿನ ಮಳೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು